ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4 ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ ಜನವರಿ ವರೆಗೆ ಮಂದೂಡಲಾಗಿದೆ.
ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…