ಸುಳ್ಯ: ಅಮರಮುಡ್ನೂರು ಗ್ರಾಮದ ಸೇವಾ ಭಾರತಿ ವತಿಯಿಂದ ಅಮರಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ಕುಟುಂಬವನ್ನು ಆಯ್ಕೆ ಮಾಡಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ರವೀಂದ್ರ ಪೈಲಾರು, ರಾಘವೇಂದ್ರ ಪುಳಿಮಾರಡ್ಕ, ಪ್ರದೀಪ್ ಬೊಳ್ಳೂರು, ಭಾನುಪ್ರಕಾಶ್ ಪೆಲ್ತಡ್ಕ, ರಾಜೇಶ್ ಅಂಬೆಕಲ್ಲು, ಅಭಿಲಾಶ್ ಕುಳ್ಳಂಪ್ಪಾಡಿ, ಪವನ್ ದೊಡ್ಡಡ್ಕ, ವಿವೇಕ್ ಮಾಡಬಾಕೀಲು, ಸಾತ್ವಿಕ್ ಮಡಪ್ಪಾಡಿ, ಸನೋಜ್ ಪೆಲತ್ತಡ್ಕ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…