ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರಾಜ್ಯ ಸರಕಾರದ ವಿರುದ್ಧ ಪುತ್ತೂರಿನಲ್ಲಿ ಎಸ್ ಡಿ ಪಿ ಐ ನಡೆಸಿದ ಪ್ರತಿಭಟನೆ ಈಗ ವಿವಾದಕ್ಕೆ ಕಾರಣವಾಗಿದೆ.
ಪ್ರತಿಭಟನೆಯ ವೇಳೆ ಮಾತನಾಡುವ ವೇಳೆ, ಮಾತಿನ ಭರಾಟೆಯಲ್ಲಿ ಸೈನಿಕರ ಮನಸ್ಸಿನಲ್ಲಿ ಹೃದಯದಲ್ಲಿ ಕೋಮುಭಾವನೆ ಇದೆ, ಭಾರತದ ಸೈನಿಕರಿಗೆ, ಅಧಿಕಾರಿಗಳಿಗೆ ನಾಚಿಕೆಯಾಗಬೇಕು. ಸೈನಿಕರ ಮನಸ್ಸಿನಲ್ಲಿ ಕೋಮುಭಾವನೆ ಇದೆ ಎಂಬ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ದಿನೇಶ್ ಎಂಬವರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಸೂನಿಕರ, ಸೈನ್ಯದ ವ್ಯವಸ್ಥೆಯ ಬಗ್ಗೆ ಅವಮಾನಿಸಿ ಕೋಮುಪ್ರಚೋದನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…