ಸುಳ್ಯ: ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಇಂದು ಮುಖ್ಯಮಂತ್ರಿಗಳ ‘ಎ’ ಟೀಂ ನಲ್ಲಿ ಪ್ರಮಾಣ ವಚನಕ್ಕೆ ಆಹ್ವಾನಿಸದಿದ್ದುದು ಸ್ಥಳೀಯವಾಗಿ ಬಿ.ಜೆ.ಪಿ. ಯ ಆತ್ಮ ಪ್ರತ್ಯಯಕ್ಕೆ ಆಘಾತ ನೀಡಿದಂತಾಗಿದೆ ಎಂದು ಚಂದ್ರಶೇಖರ ದಾಮ್ಲೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಯಾ ವಾಚಾ ಮನಸಾ ನೂರಕ್ಕೆ ನೂರು ಬಿಜೆಪಿ ಧ್ಯೇಯಾನುಯಾಯಿಯಾಗಿದ್ದ ಅಂಗಾರ ಅವರ ಬಗ್ಗೆ ಅನುಮಾನ ಇದ್ದವರು ಒಂದು ಅವಕಾಶ ಕೊಟ್ಟು ನೋಡಬೇಕಿತ್ತು. ಅವರು ಸೈಲೆಂಟ್ ವರ್ಕರ್ ಎಂಬ ಪ್ರಸಿದ್ಧಿ ಇರುವವರು. ಅದನ್ನು ಅವರು ಮಂತ್ರಿಯಾಗಿಯೂ ಮಾಡಿ ತೋರಿಸುತ್ತಿದ್ದರು. ಹಾಗಾಗಿ ಇನ್ನೊಂದು ಸುತ್ತಿನಲ್ಲಿ ಅವರನ್ನು ಪರಿಗಣಿಸ ಬೇಕೆಂಬುದು ಸುಳ್ಯದ ನಾಗರಿಕನಾಗಿ ನನ್ನ ಅಭಿಲಾಷೆ ಎಂದು ಚಂದ್ರಶೇಖರ ದಾಮ್ಲೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…