ಸುಳ್ಯ: ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಇಂದು ಮುಖ್ಯಮಂತ್ರಿಗಳ ‘ಎ’ ಟೀಂ ನಲ್ಲಿ ಪ್ರಮಾಣ ವಚನಕ್ಕೆ ಆಹ್ವಾನಿಸದಿದ್ದುದು ಸ್ಥಳೀಯವಾಗಿ ಬಿ.ಜೆ.ಪಿ. ಯ ಆತ್ಮ ಪ್ರತ್ಯಯಕ್ಕೆ ಆಘಾತ ನೀಡಿದಂತಾಗಿದೆ ಎಂದು ಚಂದ್ರಶೇಖರ ದಾಮ್ಲೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಯಾ ವಾಚಾ ಮನಸಾ ನೂರಕ್ಕೆ ನೂರು ಬಿಜೆಪಿ ಧ್ಯೇಯಾನುಯಾಯಿಯಾಗಿದ್ದ ಅಂಗಾರ ಅವರ ಬಗ್ಗೆ ಅನುಮಾನ ಇದ್ದವರು ಒಂದು ಅವಕಾಶ ಕೊಟ್ಟು ನೋಡಬೇಕಿತ್ತು. ಅವರು ಸೈಲೆಂಟ್ ವರ್ಕರ್ ಎಂಬ ಪ್ರಸಿದ್ಧಿ ಇರುವವರು. ಅದನ್ನು ಅವರು ಮಂತ್ರಿಯಾಗಿಯೂ ಮಾಡಿ ತೋರಿಸುತ್ತಿದ್ದರು. ಹಾಗಾಗಿ ಇನ್ನೊಂದು ಸುತ್ತಿನಲ್ಲಿ ಅವರನ್ನು ಪರಿಗಣಿಸ ಬೇಕೆಂಬುದು ಸುಳ್ಯದ ನಾಗರಿಕನಾಗಿ ನನ್ನ ಅಭಿಲಾಷೆ ಎಂದು ಚಂದ್ರಶೇಖರ ದಾಮ್ಲೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…