ಸುಳ್ಯ: ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಇಂದು ಮುಖ್ಯಮಂತ್ರಿಗಳ ‘ಎ’ ಟೀಂ ನಲ್ಲಿ ಪ್ರಮಾಣ ವಚನಕ್ಕೆ ಆಹ್ವಾನಿಸದಿದ್ದುದು ಸ್ಥಳೀಯವಾಗಿ ಬಿ.ಜೆ.ಪಿ. ಯ ಆತ್ಮ ಪ್ರತ್ಯಯಕ್ಕೆ ಆಘಾತ ನೀಡಿದಂತಾಗಿದೆ ಎಂದು ಚಂದ್ರಶೇಖರ ದಾಮ್ಲೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಯಾ ವಾಚಾ ಮನಸಾ ನೂರಕ್ಕೆ ನೂರು ಬಿಜೆಪಿ ಧ್ಯೇಯಾನುಯಾಯಿಯಾಗಿದ್ದ ಅಂಗಾರ ಅವರ ಬಗ್ಗೆ ಅನುಮಾನ ಇದ್ದವರು ಒಂದು ಅವಕಾಶ ಕೊಟ್ಟು ನೋಡಬೇಕಿತ್ತು. ಅವರು ಸೈಲೆಂಟ್ ವರ್ಕರ್ ಎಂಬ ಪ್ರಸಿದ್ಧಿ ಇರುವವರು. ಅದನ್ನು ಅವರು ಮಂತ್ರಿಯಾಗಿಯೂ ಮಾಡಿ ತೋರಿಸುತ್ತಿದ್ದರು. ಹಾಗಾಗಿ ಇನ್ನೊಂದು ಸುತ್ತಿನಲ್ಲಿ ಅವರನ್ನು ಪರಿಗಣಿಸ ಬೇಕೆಂಬುದು ಸುಳ್ಯದ ನಾಗರಿಕನಾಗಿ ನನ್ನ ಅಭಿಲಾಷೆ ಎಂದು ಚಂದ್ರಶೇಖರ ದಾಮ್ಲೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…