ಸುಳ್ಯ: ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಇಂದು ಮುಖ್ಯಮಂತ್ರಿಗಳ ‘ಎ’ ಟೀಂ ನಲ್ಲಿ ಪ್ರಮಾಣ ವಚನಕ್ಕೆ ಆಹ್ವಾನಿಸದಿದ್ದುದು ಸ್ಥಳೀಯವಾಗಿ ಬಿ.ಜೆ.ಪಿ. ಯ ಆತ್ಮ ಪ್ರತ್ಯಯಕ್ಕೆ ಆಘಾತ ನೀಡಿದಂತಾಗಿದೆ ಎಂದು ಚಂದ್ರಶೇಖರ ದಾಮ್ಲೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಯಾ ವಾಚಾ ಮನಸಾ ನೂರಕ್ಕೆ ನೂರು ಬಿಜೆಪಿ ಧ್ಯೇಯಾನುಯಾಯಿಯಾಗಿದ್ದ ಅಂಗಾರ ಅವರ ಬಗ್ಗೆ ಅನುಮಾನ ಇದ್ದವರು ಒಂದು ಅವಕಾಶ ಕೊಟ್ಟು ನೋಡಬೇಕಿತ್ತು. ಅವರು ಸೈಲೆಂಟ್ ವರ್ಕರ್ ಎಂಬ ಪ್ರಸಿದ್ಧಿ ಇರುವವರು. ಅದನ್ನು ಅವರು ಮಂತ್ರಿಯಾಗಿಯೂ ಮಾಡಿ ತೋರಿಸುತ್ತಿದ್ದರು. ಹಾಗಾಗಿ ಇನ್ನೊಂದು ಸುತ್ತಿನಲ್ಲಿ ಅವರನ್ನು ಪರಿಗಣಿಸ ಬೇಕೆಂಬುದು ಸುಳ್ಯದ ನಾಗರಿಕನಾಗಿ ನನ್ನ ಅಭಿಲಾಷೆ ಎಂದು ಚಂದ್ರಶೇಖರ ದಾಮ್ಲೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…