ಸುಳ್ಯ: ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಇಂದು ಮುಖ್ಯಮಂತ್ರಿಗಳ ‘ಎ’ ಟೀಂ ನಲ್ಲಿ ಪ್ರಮಾಣ ವಚನಕ್ಕೆ ಆಹ್ವಾನಿಸದಿದ್ದುದು ಸ್ಥಳೀಯವಾಗಿ ಬಿ.ಜೆ.ಪಿ. ಯ ಆತ್ಮ ಪ್ರತ್ಯಯಕ್ಕೆ ಆಘಾತ ನೀಡಿದಂತಾಗಿದೆ ಎಂದು ಚಂದ್ರಶೇಖರ ದಾಮ್ಲೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಯಾ ವಾಚಾ ಮನಸಾ ನೂರಕ್ಕೆ ನೂರು ಬಿಜೆಪಿ ಧ್ಯೇಯಾನುಯಾಯಿಯಾಗಿದ್ದ ಅಂಗಾರ ಅವರ ಬಗ್ಗೆ ಅನುಮಾನ ಇದ್ದವರು ಒಂದು ಅವಕಾಶ ಕೊಟ್ಟು ನೋಡಬೇಕಿತ್ತು. ಅವರು ಸೈಲೆಂಟ್ ವರ್ಕರ್ ಎಂಬ ಪ್ರಸಿದ್ಧಿ ಇರುವವರು. ಅದನ್ನು ಅವರು ಮಂತ್ರಿಯಾಗಿಯೂ ಮಾಡಿ ತೋರಿಸುತ್ತಿದ್ದರು. ಹಾಗಾಗಿ ಇನ್ನೊಂದು ಸುತ್ತಿನಲ್ಲಿ ಅವರನ್ನು ಪರಿಗಣಿಸ ಬೇಕೆಂಬುದು ಸುಳ್ಯದ ನಾಗರಿಕನಾಗಿ ನನ್ನ ಅಭಿಲಾಷೆ ಎಂದು ಚಂದ್ರಶೇಖರ ದಾಮ್ಲೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…