ಸುಳ್ಯ: ಸುಳ್ಯ ಶಾಸಕ ಎಸ್. ಅಂಗಾರ ಅವರನ್ನು ಇಂದು ಮುಖ್ಯಮಂತ್ರಿಗಳ ‘ಎ’ ಟೀಂ ನಲ್ಲಿ ಪ್ರಮಾಣ ವಚನಕ್ಕೆ ಆಹ್ವಾನಿಸದಿದ್ದುದು ಸ್ಥಳೀಯವಾಗಿ ಬಿ.ಜೆ.ಪಿ. ಯ ಆತ್ಮ ಪ್ರತ್ಯಯಕ್ಕೆ ಆಘಾತ ನೀಡಿದಂತಾಗಿದೆ ಎಂದು ಚಂದ್ರಶೇಖರ ದಾಮ್ಲೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಯಾ ವಾಚಾ ಮನಸಾ ನೂರಕ್ಕೆ ನೂರು ಬಿಜೆಪಿ ಧ್ಯೇಯಾನುಯಾಯಿಯಾಗಿದ್ದ ಅಂಗಾರ ಅವರ ಬಗ್ಗೆ ಅನುಮಾನ ಇದ್ದವರು ಒಂದು ಅವಕಾಶ ಕೊಟ್ಟು ನೋಡಬೇಕಿತ್ತು. ಅವರು ಸೈಲೆಂಟ್ ವರ್ಕರ್ ಎಂಬ ಪ್ರಸಿದ್ಧಿ ಇರುವವರು. ಅದನ್ನು ಅವರು ಮಂತ್ರಿಯಾಗಿಯೂ ಮಾಡಿ ತೋರಿಸುತ್ತಿದ್ದರು. ಹಾಗಾಗಿ ಇನ್ನೊಂದು ಸುತ್ತಿನಲ್ಲಿ ಅವರನ್ನು ಪರಿಗಣಿಸ ಬೇಕೆಂಬುದು ಸುಳ್ಯದ ನಾಗರಿಕನಾಗಿ ನನ್ನ ಅಭಿಲಾಷೆ ಎಂದು ಚಂದ್ರಶೇಖರ ದಾಮ್ಲೆ ಸುಳ್ಯನ್ಯೂಸ್.ಕಾಂ ಗೆ ಪ್ರತಿಕ್ರಿಯೆ ನೀಡಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…