ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ ತಾಯಿ ತಂಗಮ್ಮ ಮೃತರಾದವರು.
ನಳಿನಿ ಎಂಬಾಕೆಯ ಜೊತೆ ಒಂಬತ್ತು ತಿಂಗಳ ಹಿಂದೆ ಹರೀಶ್ಗೆ ಮದುವೆ ಆಗಿತ್ತು. ಡಿವೋರ್ಸ್ಗೆ ಅಪ್ಲೈ ಮಾಡಿ ಜೀವನಾಂಶ ಕೇಳಲು ಶುರು ಮಾಡಿ ಪೀಡಿಸುತ್ತಿದ್ದಳು. ಜೀವನಾಂಶ ಕೊಟ್ಟಿಲ್ಲ ಅಂದ್ರೆ ನಿಮ್ಮಿಬ್ಬರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಸೊಸೆ ಗಂಡ ಹಾಗೂ ಅತ್ತೆಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಳು. ಒಂದೆರಡು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲನ್ನ ಹತ್ತಿಸಿದ್ದ ನಳಿನಿಗೆ ಹೆದರಿ ಮರ್ಯಾದೆಗೆ ಅಂಜಿದ ತಾಯಿ ಹಾಗೂ ಮಗ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…