ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ ತಾಯಿ ತಂಗಮ್ಮ ಮೃತರಾದವರು.
ನಳಿನಿ ಎಂಬಾಕೆಯ ಜೊತೆ ಒಂಬತ್ತು ತಿಂಗಳ ಹಿಂದೆ ಹರೀಶ್ಗೆ ಮದುವೆ ಆಗಿತ್ತು. ಡಿವೋರ್ಸ್ಗೆ ಅಪ್ಲೈ ಮಾಡಿ ಜೀವನಾಂಶ ಕೇಳಲು ಶುರು ಮಾಡಿ ಪೀಡಿಸುತ್ತಿದ್ದಳು. ಜೀವನಾಂಶ ಕೊಟ್ಟಿಲ್ಲ ಅಂದ್ರೆ ನಿಮ್ಮಿಬ್ಬರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಸೊಸೆ ಗಂಡ ಹಾಗೂ ಅತ್ತೆಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಳು. ಒಂದೆರಡು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲನ್ನ ಹತ್ತಿಸಿದ್ದ ನಳಿನಿಗೆ ಹೆದರಿ ಮರ್ಯಾದೆಗೆ ಅಂಜಿದ ತಾಯಿ ಹಾಗೂ ಮಗ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…