ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ ತಾಯಿ ತಂಗಮ್ಮ ಮೃತರಾದವರು.
ನಳಿನಿ ಎಂಬಾಕೆಯ ಜೊತೆ ಒಂಬತ್ತು ತಿಂಗಳ ಹಿಂದೆ ಹರೀಶ್ಗೆ ಮದುವೆ ಆಗಿತ್ತು. ಡಿವೋರ್ಸ್ಗೆ ಅಪ್ಲೈ ಮಾಡಿ ಜೀವನಾಂಶ ಕೇಳಲು ಶುರು ಮಾಡಿ ಪೀಡಿಸುತ್ತಿದ್ದಳು. ಜೀವನಾಂಶ ಕೊಟ್ಟಿಲ್ಲ ಅಂದ್ರೆ ನಿಮ್ಮಿಬ್ಬರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಸೊಸೆ ಗಂಡ ಹಾಗೂ ಅತ್ತೆಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಳು. ಒಂದೆರಡು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲನ್ನ ಹತ್ತಿಸಿದ್ದ ನಳಿನಿಗೆ ಹೆದರಿ ಮರ್ಯಾದೆಗೆ ಅಂಜಿದ ತಾಯಿ ಹಾಗೂ ಮಗ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…