ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ ತಾಯಿ ತಂಗಮ್ಮ ಮೃತರಾದವರು.
ನಳಿನಿ ಎಂಬಾಕೆಯ ಜೊತೆ ಒಂಬತ್ತು ತಿಂಗಳ ಹಿಂದೆ ಹರೀಶ್ಗೆ ಮದುವೆ ಆಗಿತ್ತು. ಡಿವೋರ್ಸ್ಗೆ ಅಪ್ಲೈ ಮಾಡಿ ಜೀವನಾಂಶ ಕೇಳಲು ಶುರು ಮಾಡಿ ಪೀಡಿಸುತ್ತಿದ್ದಳು. ಜೀವನಾಂಶ ಕೊಟ್ಟಿಲ್ಲ ಅಂದ್ರೆ ನಿಮ್ಮಿಬ್ಬರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಸೊಸೆ ಗಂಡ ಹಾಗೂ ಅತ್ತೆಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಳು. ಒಂದೆರಡು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲನ್ನ ಹತ್ತಿಸಿದ್ದ ನಳಿನಿಗೆ ಹೆದರಿ ಮರ್ಯಾದೆಗೆ ಅಂಜಿದ ತಾಯಿ ಹಾಗೂ ಮಗ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…