ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ ತಾಯಿ ತಂಗಮ್ಮ ಮೃತರಾದವರು.
ನಳಿನಿ ಎಂಬಾಕೆಯ ಜೊತೆ ಒಂಬತ್ತು ತಿಂಗಳ ಹಿಂದೆ ಹರೀಶ್ಗೆ ಮದುವೆ ಆಗಿತ್ತು. ಡಿವೋರ್ಸ್ಗೆ ಅಪ್ಲೈ ಮಾಡಿ ಜೀವನಾಂಶ ಕೇಳಲು ಶುರು ಮಾಡಿ ಪೀಡಿಸುತ್ತಿದ್ದಳು. ಜೀವನಾಂಶ ಕೊಟ್ಟಿಲ್ಲ ಅಂದ್ರೆ ನಿಮ್ಮಿಬ್ಬರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಸೊಸೆ ಗಂಡ ಹಾಗೂ ಅತ್ತೆಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಳು. ಒಂದೆರಡು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲನ್ನ ಹತ್ತಿಸಿದ್ದ ನಳಿನಿಗೆ ಹೆದರಿ ಮರ್ಯಾದೆಗೆ ಅಂಜಿದ ತಾಯಿ ಹಾಗೂ ಮಗ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…