ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ ತಾಯಿ ತಂಗಮ್ಮ ಮೃತರಾದವರು.
ನಳಿನಿ ಎಂಬಾಕೆಯ ಜೊತೆ ಒಂಬತ್ತು ತಿಂಗಳ ಹಿಂದೆ ಹರೀಶ್ಗೆ ಮದುವೆ ಆಗಿತ್ತು. ಡಿವೋರ್ಸ್ಗೆ ಅಪ್ಲೈ ಮಾಡಿ ಜೀವನಾಂಶ ಕೇಳಲು ಶುರು ಮಾಡಿ ಪೀಡಿಸುತ್ತಿದ್ದಳು. ಜೀವನಾಂಶ ಕೊಟ್ಟಿಲ್ಲ ಅಂದ್ರೆ ನಿಮ್ಮಿಬ್ಬರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಸೊಸೆ ಗಂಡ ಹಾಗೂ ಅತ್ತೆಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಳು. ಒಂದೆರಡು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲನ್ನ ಹತ್ತಿಸಿದ್ದ ನಳಿನಿಗೆ ಹೆದರಿ ಮರ್ಯಾದೆಗೆ ಅಂಜಿದ ತಾಯಿ ಹಾಗೂ ಮಗ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…