ಮಡಿಕೇರಿ: ಸೊಸೆಯ ಕಿರುಕುಳಕ್ಕೆ ಮಗನ ಸ್ಥಿತಿ ನೆನೆದು ಹೆತ್ತಮ್ಮ ನೇಣಿಗೆ ಕೊರಳೊಡ್ಡಿದ್ದಾರೆ. ಇದರಿಂದ ಮನನೊಂದ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವೃತ್ತಿಯಲ್ಲಿ ಆಟೋ ಚಾಲಕನಾದ ಹರೀಶ್ ಹಾಗೂ ಆತನ ತಾಯಿ ತಂಗಮ್ಮ ಮೃತರಾದವರು.
ನಳಿನಿ ಎಂಬಾಕೆಯ ಜೊತೆ ಒಂಬತ್ತು ತಿಂಗಳ ಹಿಂದೆ ಹರೀಶ್ಗೆ ಮದುವೆ ಆಗಿತ್ತು. ಡಿವೋರ್ಸ್ಗೆ ಅಪ್ಲೈ ಮಾಡಿ ಜೀವನಾಂಶ ಕೇಳಲು ಶುರು ಮಾಡಿ ಪೀಡಿಸುತ್ತಿದ್ದಳು. ಜೀವನಾಂಶ ಕೊಟ್ಟಿಲ್ಲ ಅಂದ್ರೆ ನಿಮ್ಮಿಬ್ಬರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಸೊಸೆ ಗಂಡ ಹಾಗೂ ಅತ್ತೆಗೆ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಳು. ಒಂದೆರಡು ಬಾರಿ ಪೊಲೀಸ್ ಠಾಣೆಯ ಮೆಟ್ಟಿಲನ್ನ ಹತ್ತಿಸಿದ್ದ ನಳಿನಿಗೆ ಹೆದರಿ ಮರ್ಯಾದೆಗೆ ಅಂಜಿದ ತಾಯಿ ಹಾಗೂ ಮಗ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…