ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…