ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…