ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…