ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…