ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…