ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…