ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…