ಸುಳ್ಯ: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ(ರಿ) ಬೆಂಗಳೂರು ಇವರು ಸೋಮನಾಥ್.ಸಿ ಅವರಿಗೆ ಕ್ರೀಡಾ ಕೇತ್ರ(ಕರಾಟೆ) ಯಲ್ಲಿ ಮಾಡಿರುವ ಸಾಧನೆಗಾಗಿ ರಾಜ್ಯ ಮಟ್ಟದ ಮಹಾತ್ಮಗಾಂಧಿ ಸದ್ಬಾವನ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಗಿದೆ.
ಸೋಮನಾಥ್ ಅವರು ತನ್ನ ಕರಾಟೆ ಗುರುಗಳಾದ ರಮಾನಂದ ಕೆ.ಸಿ ಅವರಿಂದ ಕರಾಟೆ ಶಿಕ್ಷಣ ಪಡೆದು ಮಂಗಳೂರಿನ ಇಂಡಿಯನ್ ಕಾಡೆಮಿ ಆಫ್ ಮಾರ್ಷಲ್ ಆಟ್ಸ್ (ರಿ) ಇದರಿಂದ ಬ್ಲ್ಯಾಕ್ ಬೆಲ್ಟ್ನಲ್ಲಿ ಮೂರನೇ ಡ್ಯಾನ್ ಶಿಕ್ಷಣ ಪಡೆದುಕೊಂಡಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…