ಧರ್ಮಸ್ಥಳ: ಸೋಮಭಾಯಿ ಮೋದಿ ಮಂಗಳವಾರ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ನವೀಕೃತ ಪ್ರಾರ್ಥನಾ ಭವನ ಉದ್ಘಾಟಿಸಿದ ಬಳಿಕ ಧರ್ಮಸ್ಥಳಕ್ಕೆ ಬಂದು “ಶ್ರೀ ಸನ್ನಿಧಿ”ಅತಿಥಿಗೃಹದಲ್ಲಿ ತಂಗಿದರು. ಬುಧವಾರ ಬೆಳಿಗ್ಯೆ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಅನ್ನಪೂರ್ಣ ಭೋಜನಾಲಯ ಹಾಗೂ ವಿವಿಧ ವಿಭಾಗಗಳನ್ನು ವೀಕ್ಷಿಸಿ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಜರಾತ್ ಬಿ.ಜೆ.ಪಿ.ಯುವಅಧ್ಯಕ್ಷ ಲಲಿತ್ ಶಾ ಮತ್ತು ಮಂಗಳೂರಿನ ಬಿ.ಜೆ.ಪಿ.ಕಾರ್ಯಕರ್ತರಾಜಶೇಖರಗಾಣಿಗಜೊತೆಗಿದ್ದರು.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…