ಧರ್ಮಸ್ಥಳ: ಸೋಮಭಾಯಿ ಮೋದಿ ಮಂಗಳವಾರ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ನವೀಕೃತ ಪ್ರಾರ್ಥನಾ ಭವನ ಉದ್ಘಾಟಿಸಿದ ಬಳಿಕ ಧರ್ಮಸ್ಥಳಕ್ಕೆ ಬಂದು “ಶ್ರೀ ಸನ್ನಿಧಿ”ಅತಿಥಿಗೃಹದಲ್ಲಿ ತಂಗಿದರು. ಬುಧವಾರ ಬೆಳಿಗ್ಯೆ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಅನ್ನಪೂರ್ಣ ಭೋಜನಾಲಯ ಹಾಗೂ ವಿವಿಧ ವಿಭಾಗಗಳನ್ನು ವೀಕ್ಷಿಸಿ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಜರಾತ್ ಬಿ.ಜೆ.ಪಿ.ಯುವಅಧ್ಯಕ್ಷ ಲಲಿತ್ ಶಾ ಮತ್ತು ಮಂಗಳೂರಿನ ಬಿ.ಜೆ.ಪಿ.ಕಾರ್ಯಕರ್ತರಾಜಶೇಖರಗಾಣಿಗಜೊತೆಗಿದ್ದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…