ಧರ್ಮಸ್ಥಳ: ಸೋಮಭಾಯಿ ಮೋದಿ ಮಂಗಳವಾರ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ನವೀಕೃತ ಪ್ರಾರ್ಥನಾ ಭವನ ಉದ್ಘಾಟಿಸಿದ ಬಳಿಕ ಧರ್ಮಸ್ಥಳಕ್ಕೆ ಬಂದು “ಶ್ರೀ ಸನ್ನಿಧಿ”ಅತಿಥಿಗೃಹದಲ್ಲಿ ತಂಗಿದರು. ಬುಧವಾರ ಬೆಳಿಗ್ಯೆ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಅನ್ನಪೂರ್ಣ ಭೋಜನಾಲಯ ಹಾಗೂ ವಿವಿಧ ವಿಭಾಗಗಳನ್ನು ವೀಕ್ಷಿಸಿ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಜರಾತ್ ಬಿ.ಜೆ.ಪಿ.ಯುವಅಧ್ಯಕ್ಷ ಲಲಿತ್ ಶಾ ಮತ್ತು ಮಂಗಳೂರಿನ ಬಿ.ಜೆ.ಪಿ.ಕಾರ್ಯಕರ್ತರಾಜಶೇಖರಗಾಣಿಗಜೊತೆಗಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…