ಧರ್ಮಸ್ಥಳ: ಸೋಮಭಾಯಿ ಮೋದಿ ಮಂಗಳವಾರ ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ನವೀಕೃತ ಪ್ರಾರ್ಥನಾ ಭವನ ಉದ್ಘಾಟಿಸಿದ ಬಳಿಕ ಧರ್ಮಸ್ಥಳಕ್ಕೆ ಬಂದು “ಶ್ರೀ ಸನ್ನಿಧಿ”ಅತಿಥಿಗೃಹದಲ್ಲಿ ತಂಗಿದರು. ಬುಧವಾರ ಬೆಳಿಗ್ಯೆ ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಅನ್ನಪೂರ್ಣ ಭೋಜನಾಲಯ ಹಾಗೂ ವಿವಿಧ ವಿಭಾಗಗಳನ್ನು ವೀಕ್ಷಿಸಿ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗುಜರಾತ್ ಬಿ.ಜೆ.ಪಿ.ಯುವಅಧ್ಯಕ್ಷ ಲಲಿತ್ ಶಾ ಮತ್ತು ಮಂಗಳೂರಿನ ಬಿ.ಜೆ.ಪಿ.ಕಾರ್ಯಕರ್ತರಾಜಶೇಖರಗಾಣಿಗಜೊತೆಗಿದ್ದರು.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.