ಫೈಝಲ್ ಬೆಳ್ಳಾರೆ
ಸುಳ್ಯ: ಅಸಂಘಟಿತ ಕಾರ್ಮಿಕ ವಲಯದ ಸರ್ವತೋಮುಖ ಸಬಲೀಕರಣ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ದೇಶದಾದ್ಯಂತ ಹೋರಾಟ ಮಾಡತ್ತಿರುವ ರಾಷ್ಟ್ರೀಯ ಸಂಘಟಣೆಯಾದ ಸೋಷಿಯಲ್ ಡೆಮೋಕ್ರೆಟಿಕ್ ಟ್ರೇಡ್ ಯೂನಿಯನ್ ಇದರ ನೂತನ ಸುಳ್ಯ ತಾಲೂಕು ಸಮಿತಿ ರಚಿಸಲಾಯಿತು.
ನೂತನ ತಾಲೂಕು ಅಧ್ಯಕ್ಷರಾಗಿ ಫೈಝಲ್ ಬೆಳ್ಳಾರೆ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಆಶಿರ್ ಎ. ಬಿ, ಕಾರ್ಯದರ್ಶಿ ಯಾಗಿ ಕಬೀರ್ ಎಂ.ಎಚ್, ಜೊತೆ ಕಾರ್ಯದರ್ಶಿಯಾಗಿ ಹನೀಫ್ ಪಿ. ಕೆ, ಕೋಶಾಧಿಕಾರಿಯಾಗಿ ಅಬ್ದುಲ್ ರೆಹಮಾನ್ ಹಾಗೂ ಸಮಿತಿ ಸದಸ್ಯರುಗಳಾಗಿ ಶಹಜಾದ್ ಸುಳ್ಯ, ಸುಲೈಮಾನ್, ರಶೀದ್ ಪಾಲ್ತಾಡು, ಬಶೀರ್ ಎಸ್. ಎಂ, ಮಜೀದ್ ನೆಟ್ಟಾರು ಆಯ್ಕೆಯಾದರು.
ನೂತನ ಸಮಿತಿ ರಚನೆಯ ಸಭೆಯಲ್ಲಿ ವೀಕ್ಷಕರಾಗಿ ಎಸ್ ಡಿ ಟಿ ಯು ಜಿಲ್ಲಾಧ್ಯಕ್ಷರಾದ ಜಾಬಿರ್ ಅರಿಯಡ್ಕ ಅವರು ಉಪಸ್ಥಿತರಿದ್ದರು . ಸಭೆಯ ವಿಶೇಷ ಅತಿಥಿಗಳಾಗಿ ಎಸ್ಡಿಪಿಐ ಸುಳ್ಯ ವಿಧಾನ ಸಭೆ ಕಾರ್ಯದರ್ಶಿಗಳಾದ ಮುಸ್ತಫ ಎಂ.ಕೆ, ಎಸ್ಡಿಪಿಐ ಸುಳ್ಯ ನಗರ ಅಧ್ಯಕ್ಷರಾದ ಕಲಾಂ ಸುಳ್ಯ, ಎಸ್ ಡಿ ಟಿ ಯು ಜಿಲ್ಲಾ ಸಮಿತಿ ಸದಸ್ಯರಾದ ಹಮೀದ್ ಪೆರಾಜೆ ಉಪಸ್ಥಿತರಿದ್ದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…