Advertisement
ಸುದ್ದಿಗಳು

ಸೋಷಿಯಲ್ ಡೆಮೋಕ್ರೆಟಿಕ್ ಟ್ರೇಡ್ ಯೂನಿಯನ್ ಸುಳ್ಯ ತಾಲೂಕು ಸಮಿತಿ ಅಸ್ತಿತ್ವಕ್ಕೆ

Share

ಸುಳ್ಯ: ಅಸಂಘಟಿತ ಕಾರ್ಮಿಕ ವಲಯದ ಸರ್ವತೋಮುಖ ಸಬಲೀಕರಣ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ದೇಶದಾದ್ಯಂತ ಹೋರಾಟ ಮಾಡತ್ತಿರುವ ರಾಷ್ಟ್ರೀಯ ಸಂಘಟಣೆಯಾದ ಸೋಷಿಯಲ್ ಡೆಮೋಕ್ರೆಟಿಕ್ ಟ್ರೇಡ್ ಯೂನಿಯನ್ ಇದರ ನೂತನ ಸುಳ್ಯ ತಾಲೂಕು ಸಮಿತಿ ರಚಿಸಲಾಯಿತು.

Advertisement
Advertisement
ಆಶಿರ್ ಎ ಬಿ

ನೂತನ ತಾಲೂಕು ಅಧ್ಯಕ್ಷರಾಗಿ ಫೈಝಲ್ ಬೆಳ್ಳಾರೆ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಆಶಿರ್ ಎ. ಬಿ, ಕಾರ್ಯದರ್ಶಿ ಯಾಗಿ ಕಬೀರ್ ಎಂ.ಎಚ್, ಜೊತೆ ಕಾರ್ಯದರ್ಶಿಯಾಗಿ ಹನೀಫ್ ಪಿ. ಕೆ, ಕೋಶಾಧಿಕಾರಿಯಾಗಿ ಅಬ್ದುಲ್ ರೆಹಮಾನ್ ಹಾಗೂ ಸಮಿತಿ ಸದಸ್ಯರುಗಳಾಗಿ ಶಹಜಾದ್ ಸುಳ್ಯ, ಸುಲೈಮಾನ್, ರಶೀದ್ ಪಾಲ್ತಾಡು, ಬಶೀರ್ ಎಸ್. ಎಂ, ಮಜೀದ್ ನೆಟ್ಟಾರು ಆಯ್ಕೆಯಾದರು.

Advertisement

ನೂತನ ಸಮಿತಿ ರಚನೆಯ ಸಭೆಯಲ್ಲಿ ವೀಕ್ಷಕರಾಗಿ ಎಸ್ ಡಿ ಟಿ ಯು ಜಿಲ್ಲಾಧ್ಯಕ್ಷರಾದ ಜಾಬಿರ್ ಅರಿಯಡ್ಕ ಅವರು ಉಪಸ್ಥಿತರಿದ್ದರು . ಸಭೆಯ ವಿಶೇಷ ಅತಿಥಿಗಳಾಗಿ ಎಸ್ಡಿಪಿಐ ಸುಳ್ಯ ವಿಧಾನ ಸಭೆ ಕಾರ್ಯದರ್ಶಿಗಳಾದ ಮುಸ್ತಫ ಎಂ.ಕೆ, ಎಸ್ಡಿಪಿಐ ಸುಳ್ಯ ನಗರ ಅಧ್ಯಕ್ಷರಾದ ಕಲಾಂ ಸುಳ್ಯ, ಎಸ್ ಡಿ ಟಿ ಯು ಜಿಲ್ಲಾ ಸಮಿತಿ ಸದಸ್ಯರಾದ ಹಮೀದ್ ಪೆರಾಜೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

54 mins ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

3 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

3 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

20 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

20 hours ago