ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ತಿರುಮಲೇಶ್ವರ ಭಟ್ ಕಾನಾವು ಕಂಪ, ಅಧ್ಯಕ್ಷರಾಗಿ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗೌರವ ಸಲಹೆಗಾರರಾಗಿ ಸುಧಾಕರ ರೈ ಕುಂಜಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ರಾಮಚಂದ್ರ ಕೋಡಿಬೈಲು, ನಾಗರಾಜ ಉಪಾಧ್ಯಾಯ ಕಜೆ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ನವೀನ್ ಶೆಟ್ಟಿ ಬರಮೇಲು, ಯತೀಶ್ ಕಾನಾವುಜಾಲು, ರಾಧಾಕೃಷ್ಣ ರೈ ಕನ್ನೆಜಾಲು, ಚಂದ್ರಶೇಖರ ಬೀರುಸಾಗು, ಕೆ.ಎಚ್.ಮಹಮ್ಮದ್, ಕೃಷ್ಣಪ್ಪ ಜರಿಯಡ್ಕ, ಇಸ್ಮಾಯಿಲ್ ಕಾನಾವು, ಪೂವಪ್ಪ ನಾಯ್ಕ ಅಡೀಲು, ಕುಂಞಣ್ಣ ನಾಯ್ಕ ಅಡ್ಯತಕಂಡ ಅವರು ಆಯ್ಕೆಯಾದರು.
ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…