ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ತಿರುಮಲೇಶ್ವರ ಭಟ್ ಕಾನಾವು ಕಂಪ, ಅಧ್ಯಕ್ಷರಾಗಿ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗೌರವ ಸಲಹೆಗಾರರಾಗಿ ಸುಧಾಕರ ರೈ ಕುಂಜಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ರಾಮಚಂದ್ರ ಕೋಡಿಬೈಲು, ನಾಗರಾಜ ಉಪಾಧ್ಯಾಯ ಕಜೆ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ನವೀನ್ ಶೆಟ್ಟಿ ಬರಮೇಲು, ಯತೀಶ್ ಕಾನಾವುಜಾಲು, ರಾಧಾಕೃಷ್ಣ ರೈ ಕನ್ನೆಜಾಲು, ಚಂದ್ರಶೇಖರ ಬೀರುಸಾಗು, ಕೆ.ಎಚ್.ಮಹಮ್ಮದ್, ಕೃಷ್ಣಪ್ಪ ಜರಿಯಡ್ಕ, ಇಸ್ಮಾಯಿಲ್ ಕಾನಾವು, ಪೂವಪ್ಪ ನಾಯ್ಕ ಅಡೀಲು, ಕುಂಞಣ್ಣ ನಾಯ್ಕ ಅಡ್ಯತಕಂಡ ಅವರು ಆಯ್ಕೆಯಾದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…