ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ತಿರುಮಲೇಶ್ವರ ಭಟ್ ಕಾನಾವು ಕಂಪ, ಅಧ್ಯಕ್ಷರಾಗಿ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗೌರವ ಸಲಹೆಗಾರರಾಗಿ ಸುಧಾಕರ ರೈ ಕುಂಜಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ರಾಮಚಂದ್ರ ಕೋಡಿಬೈಲು, ನಾಗರಾಜ ಉಪಾಧ್ಯಾಯ ಕಜೆ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ನವೀನ್ ಶೆಟ್ಟಿ ಬರಮೇಲು, ಯತೀಶ್ ಕಾನಾವುಜಾಲು, ರಾಧಾಕೃಷ್ಣ ರೈ ಕನ್ನೆಜಾಲು, ಚಂದ್ರಶೇಖರ ಬೀರುಸಾಗು, ಕೆ.ಎಚ್.ಮಹಮ್ಮದ್, ಕೃಷ್ಣಪ್ಪ ಜರಿಯಡ್ಕ, ಇಸ್ಮಾಯಿಲ್ ಕಾನಾವು, ಪೂವಪ್ಪ ನಾಯ್ಕ ಅಡೀಲು, ಕುಂಞಣ್ಣ ನಾಯ್ಕ ಅಡ್ಯತಕಂಡ ಅವರು ಆಯ್ಕೆಯಾದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…