ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ತಿರುಮಲೇಶ್ವರ ಭಟ್ ಕಾನಾವು ಕಂಪ, ಅಧ್ಯಕ್ಷರಾಗಿ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗೌರವ ಸಲಹೆಗಾರರಾಗಿ ಸುಧಾಕರ ರೈ ಕುಂಜಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ರಾಮಚಂದ್ರ ಕೋಡಿಬೈಲು, ನಾಗರಾಜ ಉಪಾಧ್ಯಾಯ ಕಜೆ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ನವೀನ್ ಶೆಟ್ಟಿ ಬರಮೇಲು, ಯತೀಶ್ ಕಾನಾವುಜಾಲು, ರಾಧಾಕೃಷ್ಣ ರೈ ಕನ್ನೆಜಾಲು, ಚಂದ್ರಶೇಖರ ಬೀರುಸಾಗು, ಕೆ.ಎಚ್.ಮಹಮ್ಮದ್, ಕೃಷ್ಣಪ್ಪ ಜರಿಯಡ್ಕ, ಇಸ್ಮಾಯಿಲ್ ಕಾನಾವು, ಪೂವಪ್ಪ ನಾಯ್ಕ ಅಡೀಲು, ಕುಂಞಣ್ಣ ನಾಯ್ಕ ಅಡ್ಯತಕಂಡ ಅವರು ಆಯ್ಕೆಯಾದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…