ಬೆಳ್ಳಾರೆ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ದಶಮಾನೋತ್ಸವ ಸಮಿತಿ ರಚಿಸಲಾಯಿತು. ಈ ಸಮಿತಿಯ ಮೂಲಕ ಊರಿನಲ್ಲಿ ಸೌಹಾರ್ದತೆ ಮೆರೆಯಲಾಗಿದೆ. ಸಮಾಜದ ಎಲ್ಲರೂ ಸಮಿತಿಯ ಭಾಗವಾಗುವ ಮೂಲಕ ಸೌಹಾರ್ದತೆಗೆ ಸಾಕ್ಷಿಯಾಯಿತು.
ಸಮಿತಿಯ ಗೌರವಾಧ್ಯಕ್ಷರಾಗಿ ತಿರುಮಲೇಶ್ವರ ಭಟ್ ಕಾನಾವು ಕಂಪ, ಅಧ್ಯಕ್ಷರಾಗಿ ಕುಂಬ್ರ ದಯಾಕರ ಆಳ್ವ, ಕಾರ್ಯಾಧ್ಯಕ್ಷ ಉಮೇಶ್ ಕೆಎಂಬಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಕೋಶಾಧಿಕಾರಿ ರಮೇಶ್ ಕಾನಾವು, ಗೌರವ ಸಲಹೆಗಾರರಾಗಿ ಸುಧಾಕರ ರೈ ಕುಂಜಾಡಿ, ಗುಡ್ಡಪ್ಪ ಗೌಡ ಅಡ್ಯತಕಂಡ, ರಾಮಚಂದ್ರ ಕೋಡಿಬೈಲು, ನಾಗರಾಜ ಉಪಾಧ್ಯಾಯ ಕಜೆ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ನವೀನ್ ಶೆಟ್ಟಿ ಬರಮೇಲು, ಯತೀಶ್ ಕಾನಾವುಜಾಲು, ರಾಧಾಕೃಷ್ಣ ರೈ ಕನ್ನೆಜಾಲು, ಚಂದ್ರಶೇಖರ ಬೀರುಸಾಗು, ಕೆ.ಎಚ್.ಮಹಮ್ಮದ್, ಕೃಷ್ಣಪ್ಪ ಜರಿಯಡ್ಕ, ಇಸ್ಮಾಯಿಲ್ ಕಾನಾವು, ಪೂವಪ್ಪ ನಾಯ್ಕ ಅಡೀಲು, ಕುಂಞಣ್ಣ ನಾಯ್ಕ ಅಡ್ಯತಕಂಡ ಅವರು ಆಯ್ಕೆಯಾದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…