ಬೆಳ್ಳಾರೆ: ಚೂಂತಾರು ದಿ|ಕೃಷ್ಣ ಭಟ್ ವತಿಯಿಂದ ನಡೆಯುತ್ತಿದ್ದ 30 ದಿನಗಳ ಸ್ಕಂದಕೃಪಾ ವೇದ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹಾಗೂ ಹಿರಿಯ ಪಾಕಶಾಸ್ತ್ರಜ್ಞ ಕೃಷ್ಣಣ್ಣಯ್ಯ ಪಾದೆಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ರಾಮಜೋಯಿಸ ಬೆಳ್ಳಾರೆ ಸನ್ಮಾನಿತರನ್ನು ಪರಿಚಯಿಸಿದರು. ಶಿಬಿರದ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಖ್ಯಾತ ವಕೀಲ ಎಂ.ವಿ ಶಂಕರ್ ಭಟ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕೋಟೆ ರಾಧಾಕೃಷ್ಣ, ಪ್ರತಿಷ್ಠಾನದ ಅಧ್ಯಕ್ಷ ಸತ್ಯಶಂಕರ ಭಟ್,ಯೋಗರತ್ನ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
ವಿದ್ಯಾ ಸರಸ್ವತಿ ಪ್ರಸ್ತಾವನೆಗೈದರು. ವಿವೇಕ್ ಹಾಗೂ ನವೀನ್ ಪ್ರಾರ್ಥಿಸಿದರು. ಶ್ರೀಹರಿ ಸ್ವಾಗತಿಸಿ, ಸ್ಕಂದ ವಂದಿಸಿದರು. ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…