ಬೆಳ್ಳಾರೆ: ಚೂಂತಾರು ದಿ|ಕೃಷ್ಣ ಭಟ್ ವತಿಯಿಂದ ನಡೆಯುತ್ತಿದ್ದ 30 ದಿನಗಳ ಸ್ಕಂದಕೃಪಾ ವೇದ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹಾಗೂ ಹಿರಿಯ ಪಾಕಶಾಸ್ತ್ರಜ್ಞ ಕೃಷ್ಣಣ್ಣಯ್ಯ ಪಾದೆಯವರನ್ನು ಪ್ರತಿಷ್ಠಾನದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ರಾಮಜೋಯಿಸ ಬೆಳ್ಳಾರೆ ಸನ್ಮಾನಿತರನ್ನು ಪರಿಚಯಿಸಿದರು. ಶಿಬಿರದ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಖ್ಯಾತ ವಕೀಲ ಎಂ.ವಿ ಶಂಕರ್ ಭಟ್ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಕೋಟೆ ರಾಧಾಕೃಷ್ಣ, ಪ್ರತಿಷ್ಠಾನದ ಅಧ್ಯಕ್ಷ ಸತ್ಯಶಂಕರ ಭಟ್,ಯೋಗರತ್ನ ಗೋಪಾಲಕೃಷ್ಣ ಭಟ್ ದೇಲಂಪಾಡಿ ಉಪಸ್ಥಿತರಿದ್ದರು.
ವಿದ್ಯಾ ಸರಸ್ವತಿ ಪ್ರಸ್ತಾವನೆಗೈದರು. ವಿವೇಕ್ ಹಾಗೂ ನವೀನ್ ಪ್ರಾರ್ಥಿಸಿದರು. ಶ್ರೀಹರಿ ಸ್ವಾಗತಿಸಿ, ಸ್ಕಂದ ವಂದಿಸಿದರು. ವಸಂತಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…