ಮಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಐ.ಪಿ.ಪಿ.ಎಸ್, ಬ್ಯಾಂಕಿಂಗ್, ಎಸ್.ಎಸ್.ಸಿ ಹಾಗೂ ರೈಲ್ವೆ ಇಲಾಖೆಗಳು ನಡೆಸುವ ಪರೀಕ್ಷೆಗಳಿಗೆ ಸಿ.ಎಲ್. ಎಜುಕೇಟ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ 18 ರಿಂದ 35 ವರ್ಷಗಳೊಳಗಿರುವ ಯಾವುದೇ ಪದವೀಧರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್ಗಳ ನಕಲು ಪ್ರತಿಗಳೊಂದಿಗೆ ಫೆಬ್ರವರಿ 27 ರೊಳಗೆ ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್ಬಾಗ್, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹಾಗೂ ಸಂಬಂಧಿತ ವೆಬ್ಸೈಟ್ನಲ್ಲಿ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಕೊಳ್ಳಬೇಕು. ಪೂರ್ವಭಾವಿ ತರಬೇತಿಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ/ಟಿಎ/ಡಿಎ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪ್ರಶಾಂತ್ ಮೊಬೈಲ್ ಸಂಖ್ಯೆ : 9964322070 ಹಾಗೂ ದಯಾನಂದ ಮೊಬೈಲ್ ಸಂಖ್ಯೆ 9663079943 ಇವರನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಮೇಳ ಇವರ ಪ್ರಕಟಣೆ ತಿಳಿಸಿದೆ.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…