ಸುಳ್ಯ: ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದರಿಸುವ ಬಗ್ಗೆ ‘ಲಿಖಿತ ಕ್ವಿಜ್ ಕಾಂಪಿಟಿಷನ್’ ಏರ್ಪಡಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ., ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕ ಪ್ರೋ. ಸತೀಶ್, ಇತಿಹಾಸ ಉಪನ್ಯಾಸಕಿ ಸುಮಲತಾ ಉಪಸ್ಥಿತರಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಶಿವಾನಂದ ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ಬಿ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು. ಉಪನ್ಯಾಸಕಿ ಸುಮಲತಾ ವಂದಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…