ಸುಳ್ಯ: ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದರಿಸುವ ಬಗ್ಗೆ ‘ಲಿಖಿತ ಕ್ವಿಜ್ ಕಾಂಪಿಟಿಷನ್’ ಏರ್ಪಡಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ., ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕ ಪ್ರೋ. ಸತೀಶ್, ಇತಿಹಾಸ ಉಪನ್ಯಾಸಕಿ ಸುಮಲತಾ ಉಪಸ್ಥಿತರಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಶಿವಾನಂದ ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ಬಿ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು. ಉಪನ್ಯಾಸಕಿ ಸುಮಲತಾ ವಂದಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…