ಸುಳ್ಯ: ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದರಿಸುವ ಬಗ್ಗೆ ‘ಲಿಖಿತ ಕ್ವಿಜ್ ಕಾಂಪಿಟಿಷನ್’ ಏರ್ಪಡಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ., ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕ ಪ್ರೋ. ಸತೀಶ್, ಇತಿಹಾಸ ಉಪನ್ಯಾಸಕಿ ಸುಮಲತಾ ಉಪಸ್ಥಿತರಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಶಿವಾನಂದ ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ಬಿ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು. ಉಪನ್ಯಾಸಕಿ ಸುಮಲತಾ ವಂದಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…