ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ ಎನ್ನುವ ಬಗ್ಗೆ ಲಿಖಿತ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.
ಪ್ರಾಂಶುಪಾಲ ಡಾ.ಅಚ್ಯುತ ಪೂಜಾರಿ ಉದ್ಘಾಟಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಜಯಶ್ರೀ ಕೆ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತೀಶ್ ಕುಮಾರ್ ಕೆ.ಆರ್.ಉಪಸ್ಥಿತರಿದ್ದರು.
ಪದವಿ ಹಾಗೂ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗಾಗಿ ಲಿಖಿತ ರಸಪ್ರಶ್ನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸುಳ್ಯ ತಾಲೂಕು ಮತ್ತು ಹೊರ ತಾಲೂಕಿನ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 200ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಫರ್ಧೆಯಲ್ಲಿ ಭಾಗವಹಿಸಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಹಾಗು ಕಾರ್ಯಕ್ರಮದ ಸಂಯೋಜಕರಾದ ಶಿವಾನಂದ ಜಿ ಸ್ವಾಗತಿಸಿ, ಉಪನ್ಯಾಸಕಿ ಸುಮಲತ ವಂದಿಸಿದರು. ಬೇಬಿ ಹಾಗೂ ಸೌಮ್ಯ ಪ್ರಾರ್ಥಿಸಿದರು. ವಿದ್ಯಾರ್ಥಿನಿ ರಶ್ಮಿತಾ ಬಿ ಕಾರ್ಯಕ್ರಮ ನಿರೂಪಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…