Advertisement
ಉದ್ಯೋಗ ಮಾಹಿತಿ

ಸ್ವಉದ್ಯೋಗ : ಬ್ಯಾಂಕ್ ಮೂಲಕ ಸಾಲ-ಸಹಾಯಧನ  ಸೌಲಭ್ಯ

Share

ಮಂಗಳೂರು :- ದಕ್ಷಿಣ ಕನ್ನಡ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವ ಉದ್ಯೋಗ ಪ್ರಾರಂಭಿಸಲು ಪಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ  ಬ್ಯಾಂಕ್ ನಲ್ಲಿ ಸಾಲ ಅಥವಾ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.

ಯೋಜನೆಯು ಡಿ.ಐ.ಸಿ/ಕೆ.ವಿ.ಐ.ಸಿ/ಕೆ.ವಿ.ಐ.ಬಿ. ಮೂರು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ. ಗ್ರಾಮಾಂತರ ಅಭ್ಯರ್ಥಿಗಳಿಗೆ ಸಿ.ಎಂ.ಇ.ಜಿ.ಪಿ. ಯೋಜನೆ ಅಡಿಯಲ್ಲಿ ಡಿ.ಐ.ಸಿ/ಕೆ.ವಿ.ಬಿ ಎರಡು ಇಲಾಖೆಯಲ್ಲಿ ಸೌಲಭ್ಯ ಹೊಂದಿದೆ.

ಜಿಲ್ಲೆಯಲ್ಲಿ ಕೆಲವೊಂದು ಅನಧಿಕೃತ ವ್ಯಕ್ತಿಗಳು ತಾವು ಈ ಯೋಜನೆಯ ಕನ್‍ಸಲ್ಟೆಂಟ್ ಎಂದು ನಂಬಿಸಿ ಹಣ ವಸೂಲು ಮಾಡಿ ಜಿಲ್ಲೆಯ ಯುವಜನರಿಗೆ ಮೋಸ ಮಾಡುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ ಈ ಯೋಜನೆಯಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತರಿರುವ ಯುವಕ / ಯುವತಿಯರು ಅಂಶಗಳನ್ನು ಗುರುತಿಸಿ ಅರ್ಜಿ ಸಲ್ಲಿಸಬೇಕು.

ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ, ಅರ್ಜಿ ಸಲ್ಲಿಸಿದ ನಂತರ ನಿಗದಿತ ದಿನಾಂಕದಂದು ಸಂದರ್ಶನ ನಡೆಸಲಾಗುತ್ತದೆ, ಈ ಬಗ್ಗೆ ಅಭ್ಯರ್ಥಿಗಳಿಗೆ ಮುಂಚಿತವಾಗಿ ಸಂದೇಶ (SMS ) ಕಳುಹಿಸಲಾಗುತ್ತದೆ, ಅರ್ಜಿ ಸಲ್ಲಿಕೆಯಾದ ನಂತರ ವಿವಿಧ ಹಂತಗಳ ಪ್ರಗತಿಯನ್ನು ಆನ್‍ಲೈನ್‍ನಲ್ಲಿ ನೋಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಇಂಡಸ್ಟ್ರೀಯಲ್ ಎಸ್ಟೇಟ್, ಯೆಯ್ಯಾಡಿ, ದ.ಕ., ಮಂಗಳೂರು. ದೂರವಾಣಿ ಸಂಖ್ಯೆ 0824-2214021 ಸಂಪರ್ಕಿಸಬೇಕು ಎಂದು ಜಂಟೀ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

7 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

16 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

16 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

16 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago