ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಮತ್ತು ಗ್ರಾಮ ಪಂಚಾಯತ್, ಸವಣೂರು ವತಿಯಿಂದ ನಡೆದ “ಸ್ವಚ್ಚ ಸವಣೂರು” ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ ಅಂಕತ್ತಡ್ಕ ಪರಿಸರದಲ್ಲಿ ನಡೆಯಿತು.
ಸ್ವಚ್ಚತಾ ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ. ಅಧ್ಯಕ್ಷರು,ಸದಸ್ಯರು, ಅಧಿಕಾರಿ,ಸಿಬಂದಿ ,ಸವಣೂರು ಯುವಕ ಮಂಡಲ,ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ ಇದರ ಪದಾಧಿಕಾರಿಗಳು ಸೇರಿದಂತೆ ಪಾಲ್ಗೊಂಡರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…