ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಮತ್ತು ಗ್ರಾಮ ಪಂಚಾಯತ್, ಸವಣೂರು ವತಿಯಿಂದ ನಡೆದ “ಸ್ವಚ್ಚ ಸವಣೂರು” ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ ಅಂಕತ್ತಡ್ಕ ಪರಿಸರದಲ್ಲಿ ನಡೆಯಿತು.
ಸ್ವಚ್ಚತಾ ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ. ಅಧ್ಯಕ್ಷರು,ಸದಸ್ಯರು, ಅಧಿಕಾರಿ,ಸಿಬಂದಿ ,ಸವಣೂರು ಯುವಕ ಮಂಡಲ,ವಿವೇಕಾನಂದ ಯುವಕ ಮಂಡಲ ಮಂಜುನಾಥನಗರ ಇದರ ಪದಾಧಿಕಾರಿಗಳು ಸೇರಿದಂತೆ ಪಾಲ್ಗೊಂಡರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…