ಸುಳ್ಯ: ಗಾಂಧಿ ಜಯಂತಿ ಹಾಗು ಮೋದಿ ಸಪ್ತಾಹ ಪ್ರಯುಕ್ತ ಸಂಪಾಜೆ ಗ್ರಾಮದ ಸಂಪಾಜೆ ಬೈಲಿನಲ್ಲಿ ವಿರಾಟ್ ಕೇಸರಿ ಬಳಗ ಸಂಪಾಜೆ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಸಂಪಾಜೆ ಗ್ರಾಮಸ್ಥರು ಹಾಗೂ ವಿರಾಟ್ ಕೇಸರಿ ಬಳಗದ ಸದಸ್ಯರುಗಳು ಮತ್ತು ವಿವಿಧ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳಾ ಸಂಘ ಸಂಸ್ಥೆಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…