ಸುಳ್ಯ: ಗಾಂಧಿ ಜಯಂತಿ ಹಾಗು ಮೋದಿ ಸಪ್ತಾಹ ಪ್ರಯುಕ್ತ ಸಂಪಾಜೆ ಗ್ರಾಮದ ಸಂಪಾಜೆ ಬೈಲಿನಲ್ಲಿ ವಿರಾಟ್ ಕೇಸರಿ ಬಳಗ ಸಂಪಾಜೆ ವತಿಯಿಂದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಸಂಪಾಜೆ ಗ್ರಾಮಸ್ಥರು ಹಾಗೂ ವಿರಾಟ್ ಕೇಸರಿ ಬಳಗದ ಸದಸ್ಯರುಗಳು ಮತ್ತು ವಿವಿಧ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳಾ ಸಂಘ ಸಂಸ್ಥೆಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…