ಐವರ್ನಾಡು:ಸ್ವಚ್ಛತೆ ಇಲ್ಲದೆ ಪರಿಸರ ದುರ್ನಾಥದಿಂದ ಕೂಡಿದೆ, ನಿರ್ವಹಣೆ ಇಲ್ಲವೆಂದು ಆರೋಪಿಸಿ ಐವರ್ನಾಡು ಗ್ರಾಮ ಪಂಚಾಯತ್ ಮುಂದೆ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.
ಹಂದಿ ಮಾಂಸದ ಫಾರ್ಮ್ ನಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ , ಸ್ವಚ್ಛತೆ ಇಲ್ಲದೆ ಇಡೀ ಪರಿಸರವು ದುರ್ನಾಥದಿಂದ ಕೂಡಿದೆ. ಹೀಗಾಗಿ ಸೊಳ್ಳೆಗಳ ಕಾಟವೂ ಹೆಚ್ಚಾಗಿದ್ದು ರೋಗದ ಭಿತಿ ಇದೆ. ಇದಕ್ಕಾಗಿ ಪಂಚಾಯತ್ ಆಡಳಿತ ತಕ್ಷಣವೇ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಡ್ತಿಲ-ಪಡ್ಪು ನಿವಾಸಿಗಳು ಗ್ರಾಮ ಪಂಚಾಯತ್ ಮುಂದೆ ಪ್ರತಿಭಟನೆ ನಡೆಸಿದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…