ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮನದ ಸಂದರ್ಭ ಭಕ್ತಾದಿಗಳಿಗೆ ಸ್ವಚ್ಛತೆಯ ಬಗ್ಗೆಯೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅರಿವು ಮೂಡಿಸಿದೆ.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ತ್ಯಾಜ್ಯಗಳ ವಿಂಗಡಣೆ ಹಾಗೂ ವಿಲೇವಾರಿ ಬಗ್ಗೆ ಮಾಹಿತಿ ನೀಡುವ ವಾಹನವು ಬ್ರಹ್ಮರಥ ಆಗಮನದ ಸಂದರ್ಭ ಎಲ್ಲರ ಗಮನಸೆಳೆಯಿತು. ಹಸಿ ಕಸಗಳ ಹಾಗು ಒಣಕಸಗಳ ವಿಂಗಡನೆ ಹಾಗೂ ಅದರ ಮರುಬಳಕೆ ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿತ್ತು. ಗೊಬ್ಬರ ತಯಾರಿಯ ಬಗ್ಗೆಯೂ ಸಂಕ್ಷಿಪ್ತ ಮಾಹಿತಿ ಅಲ್ಲಿತ್ತು.
ಇಂದು ಎಲ್ಲೆಡೆ ತ್ಯಾಜ್ಯಗಳ ವಿಲೇವಾರಿಯೇ ಬಹುದೊಡ್ಡ ಸಮಸ್ಯೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುವುದರಿಂದ ತ್ಯಾಜ್ಯಗಳನ್ನೂ ಎಲ್ಲೆಡೆ ಎಸೆಯುವ ಪ್ರವೃತ್ತಿ ಇದೆ. ಹೀಗಾಗಿ ಆಡಳಿತಕ್ಕೂ ಯಾವಾಗಲೂ ಸಮಸ್ಯೆಯಾಗುತ್ತಿದೆ. ಇದೀಗ ಜಾಗೃತಿ ಕಾರ್ಯಕ್ರಮದ ಮೂಲಕ ಜನರನ್ನು, ಭಕ್ತಾದಿಗಳನ್ನು ಎಚ್ಚರಿಸಲಾಗಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…