ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮನದ ಸಂದರ್ಭ ಭಕ್ತಾದಿಗಳಿಗೆ ಸ್ವಚ್ಛತೆಯ ಬಗ್ಗೆಯೂ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅರಿವು ಮೂಡಿಸಿದೆ.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ತ್ಯಾಜ್ಯಗಳ ವಿಂಗಡಣೆ ಹಾಗೂ ವಿಲೇವಾರಿ ಬಗ್ಗೆ ಮಾಹಿತಿ ನೀಡುವ ವಾಹನವು ಬ್ರಹ್ಮರಥ ಆಗಮನದ ಸಂದರ್ಭ ಎಲ್ಲರ ಗಮನಸೆಳೆಯಿತು. ಹಸಿ ಕಸಗಳ ಹಾಗು ಒಣಕಸಗಳ ವಿಂಗಡನೆ ಹಾಗೂ ಅದರ ಮರುಬಳಕೆ ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗಿತ್ತು. ಗೊಬ್ಬರ ತಯಾರಿಯ ಬಗ್ಗೆಯೂ ಸಂಕ್ಷಿಪ್ತ ಮಾಹಿತಿ ಅಲ್ಲಿತ್ತು.
ಇಂದು ಎಲ್ಲೆಡೆ ತ್ಯಾಜ್ಯಗಳ ವಿಲೇವಾರಿಯೇ ಬಹುದೊಡ್ಡ ಸಮಸ್ಯೆಯಾಗಿದೆ. ಸುಬ್ರಹ್ಮಣ್ಯದಲ್ಲಿ ಭಕ್ತಾದಿಗಳು ಸಾಕಷ್ಟು ಸಂಖ್ಯೆಯಲ್ಲಿ ಬರುವುದರಿಂದ ತ್ಯಾಜ್ಯಗಳನ್ನೂ ಎಲ್ಲೆಡೆ ಎಸೆಯುವ ಪ್ರವೃತ್ತಿ ಇದೆ. ಹೀಗಾಗಿ ಆಡಳಿತಕ್ಕೂ ಯಾವಾಗಲೂ ಸಮಸ್ಯೆಯಾಗುತ್ತಿದೆ. ಇದೀಗ ಜಾಗೃತಿ ಕಾರ್ಯಕ್ರಮದ ಮೂಲಕ ಜನರನ್ನು, ಭಕ್ತಾದಿಗಳನ್ನು ಎಚ್ಚರಿಸಲಾಗಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…